ಮೇಷ ರಾಶಿ: ಇಂದಿನ ದಿನದಲ್ಲಿ ಸ್ಥಳೀಯರು ನಿಮ್ಮ ಕೆಲಸದಲ್ಲಿ ನಿಮಗೆ ಸಹಾಯ ಮಾಡುತ್ತಾರೆ. ಆರ್ಥಿಕವಾಗಿ, ಹಣದ ಹರಿವು ಅಡ್ಡಿಯಾಗುವುದಿಲ್ಲ. ನಿಮ್ಮ ಗುರಿಯನ್ನು ಸಾಧಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.

ವೃಷಭ ರಾಶಿ: ಈ ದಿನ ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ದಿನದ ತಪ್ಪಿಗೆ ಅಪವಾದಕ್ಕೆ ಇಡಾಗುವ ಭೀತಿ ಇದೆ ಲೆಕ್ಕ ಪತ್ರಗಳ ಬಗ್ಗೆ ನಿಗಾ ವಹಿಸಬೇಕು ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ಒಂದು ವೇಳೆ ನೀವು ಹೂಡಿಕೆ ಮಾಡಿದ್ದೆ ಆದರೆ ಬಹಳಷ್ಟು ಹಣವನ್ನು ನೀವು ಕಳೆದುಕೊಳ್ಳುತ್ತೀರಾ ದಿನದ ಅಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಿಥುನ ರಾಶಿ: ಇವತ್ತಿನ ದೈವಾನು ಕುಲದಿಂದ ನೀವು ಕೈ ಹಿಡಿಯುವ ಕೆಲಸದಲ್ಲಿ ಇಂದು ಯಶಸ್ಸನ್ನು ಕಾಣಲಿದ್ದೀರಿ ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳು ಹಣಕಾಸು ಸಂತೋಷ ಪಡಲಿದ್ದೀರಿ. ನಿಮ್ಮ ದೂರ ಇರುವಂತಹ ಮಿತ್ರರೊಂದಿಗೆ ಸಂಪರ್ಕ ಬೆಳೆಯುತ್ತದೆ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಕಟಕ ರಾಶಿ: ಈ ದಿನ ವ್ಯಾಪಾರ ವ್ಯವಹಾರದಲ್ಲಿ ತೊಡಗಿಸಿಕೊಂಡು ದೂರದ ಪ್ರದೇಶಕ್ಕೆ ಪ್ರಯಾಣಿಸುವ ಅನಿವಾರ್ಯತೆ ಎದುರಾಗಲಿದೆ. ಇನ್ನು ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಕೆಲಸದ ಒತ್ತಡ ನಿಮ್ಮ ಮೇಲಾಧಿಕಾರಿಗಳಿಂದ ಹೆಚ್ಚಿಗೆ ಬರಲಿದೆ ಆದಷ್ಟು ನಿಮ್ಮ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ.

ಸಿಂಹ ರಾಶಿ: ನಿಮ್ಮ ಕೆಲಸ ಕಾರ್ಯದ ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲು ಇರಲಿದೆ ಮನೆಯಲ್ಲಿ ಶುಭ ಮಂಗಳ ಕಾರ್ಯನಿರವೇರಿಸಲು ಸಿದ್ಧತೆಗಳು ನಡೆಸಲಿವೆ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಕನ್ಯಾ ರಾಶಿ: ಈ ದಿನ ಮಹಿಳೆಯರಿಗೆ ಹಣಕಾಸುಗಳ ಖರೀದಿ ಯೋಗ ಇದೆ ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧ ನಡೆಸಲಿದ್ದೀರಿ ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದ ಇರಬೇಕು.

ತುಲಾ ರಾಶಿ: ಈ ದಿನ ಕೆಲಸದ ಒತ್ತಡದಿಂದ ಬಿಹಾಸ ಕೆಲಸದ ಒತ್ತಡದಿಂದಾಗಿ ಬಿ ಆಯಾಸವಾಗಿದ್ದು ದೇಹದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಿರಿಯರಿಗೆ ಪುಣ್ಯಕ್ಷೇತ್ರಗಳ ಸಂದರ್ಶನ ಯೋಗ ಇದೆ.

ವೃಶ್ಚಿಕ ರಾಶಿ: ಈ ದಿನ ನಿಮ್ಮ ಮಕ್ಕಳ ಬಗ್ಗೆ ವಿಶೇಷ ಗಮನ ಕೊಡಬೇಕಾಗುತ್ತದೆ. ಆದಷ್ಟು ವಿದ್ಯಾಭ್ಯಾಸದಲ್ಲಿ ನಿಮ್ಮ ಮಕ್ಕಳಿಗೆ ನಿಮ್ಮ ಸಹಾಯ ಮುಖ್ಯ ವಿರುತ್ತದೆ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿಯನ್ನು ವಹಿಸಬೇಕು ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಧನಸ್ಸು ರಾಶಿ: ಜನಮಂಡನೆ ಪಡೆಯಲಿದ್ದೀರಿ ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ್ಯತೆ ಇದೆ ನಾಲಿಗೆ ಚಪಲಕ್ಕೆ ಕೈವಾಡ ಹಾಕದಿದ್ದರೆ ಆರೋಗ್ಯ ಸಮಸ್ಯೆಗಳು ಆಗಿದ್ದು ಕುಲ ದೇವರ ಪ್ರಾರ್ಥನೆಯನ್ನು ಮಾಡಬೇಕು. ಹಿರಿಯರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಬೇಗನೆ ಗುಣಮುಖರು ಆಗುತ್ತಾರೆ.

ಮಕರ ರಾಶಿ: ವಿದ್ಯಾರ್ಥಿಗಳಿಗೆ ಪರರ ಕೆಲಸಗಳಿಗೆ ಸಹಾಯ ಮಾಡುವ ನಿಮ್ಮ ಗುಣ ಪ್ರಶಂಸಕ್ಕೆ ಕೈ ಒಳಗಾಗಲಿದೆ ಸಾಮಾಜಿಕದಲ್ಲಿ ನಿಮಗೆ ಹೆಚ್ಚಿನ ಗೌರವ ಸಿಗಲಿದೆ .ಹೊಸ ವ್ಯಾಪಾರವನ್ನು ಹಿರಿಯರ ಸಹಾಯದಿಂದ ಶುರು ಮಾಡುತ್ತೀರಾ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಕುಂಭ ರಾಶಿ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಆದರೆ ನಿಮ್ಮ ಶ್ರಮ ಮಾತ್ರ ಯಾವತ್ತೂ ಕಡಿಮೆ ಆಗಬಾರದು ಕೌಟುಂಬಿಕವಾಗಿ ಸಂತೋಷದಾಯಕ ದಿನವಾಗಲಿದೆ ಕುಟುಂಬ ಸದಸ್ಯರ ಅಭಿಪ್ರಾಯಗಳು ಪಾಲಿಸಿ ನಿರ್ಧಾರ ತೆಗೆದುಕೊಳ್ಳಿ ಕೊನೆಯದಾಗಿ

ಮೀನ ರಾಶಿ: ಈ ದಿನ ನಿಮ್ಮ ದಾಂಪತ್ಯಗಳಲ್ಲಿ ಅನೇಕ ಭಿನ್ನಾಭಿಪ್ರಾಯಗಳು ಉಂಟಾದರೂ ಕೂಡ ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ ಪಾಲುದಾರಿಕೆ ವಿಭಾಗದಲ್ಲಿ ಯಶಸ್ಸು ಕಂಡು ಬರಲಿದೆ ಶುದ್ಧತೆಯನ್ನು ನಡೆಸುವಿರಿ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!