ಮೇಷ ರಾಶಿ: ಈ ದಿನ ನಿಮ್ಮ ತಂದೆಯೊಂದಿಗೆ ಮನೆಕೆಲಸಗಳನ್ನು ಚರ್ಚಿಸಿ. ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ, ಸಮಸ್ಯೆಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ, ಆ ಮೂಲಕ ಮನಸ್ಸಿನ ಶಾಂತಿಯನ್ನು ನೀಡುತ್ತದೆ. ಹಣಕಾಸಿನ ಪರಿಸ್ಥಿತಿ. ಆದಾಯವು ಹೆಚ್ಚಾಗುತ್ತದೆ, ಹೂಡಿಕೆಗಳು ನಿಮ್ಮ ಕೆಲಸಕ್ಕೆ ಹೊಸತನವನ್ನು ತರುತ್ತವೆ.

ವೃಷಭ ರಾಶಿ: ಈ ದಿನ ನಿಮ್ಮ ಅನನ್ಯ ವೃತ್ತಿಪರ ಕೌಶಲ್ಯಗಳ ಎಲ್ಲಾ ವಿವರಗಳನ್ನು ನಿಮ್ಮ ಸಹೋದ್ಯೋಗಿಗಳು ತಿಳಿದುಕೊಳ್ಳಲು ಬಯಸುತ್ತಾರೆ. ಕೆಲಸದ ಸ್ಥಳದಲ್ಲಿ ಖಾಸಗಿತನವನ್ನು ಬಿಟ್ಟುಕೊಡುವುದು ಸರಿಯಲ್ಲ. ಇಂದು ನೀವು ಓದುವುದರಲ್ಲಿ ಹೆಚ್ಚು ಆಸಕ್ತಿ ಹೊಂದಿರಬಹುದು. ನೀವು ಸಂತೋಷ ಮತ್ತು ವಿಶ್ರಾಂತಿಯನ್ನು ಅನುಭವಿಸುವಿರಿ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಮಿಥುನ ರಾಶಿ: ಈ ದಿನ ನಿಮ್ಮ ವ್ಯಾಪಾರ ಪ್ರಯತ್ನಗಳು ವ್ಯರ್ಥವಾಗುವುದಿಲ್ಲ ಎಂದು ಇಂದು ನೀವು ತಿಳಿಯುವಿರಿ. ನಿಧಾನವಾಗಿ ತೆಗೆದುಕೊಳ್ಳುವುದು ಒಳ್ಳೆಯದು. ವಿದ್ಯಾರ್ಥಿಗಳು ಅಧ್ಯಯನ ಮಾಡುವಾಗ ಏಕಾಗ್ರತೆಯನ್ನು ಬೆಳೆಸಿಕೊಳ್ಳುತ್ತಾರೆ. ಇಂದು ನೀವು ಇದರಿಂದ ಪ್ರಯೋಜನ ಪಡೆಯಬಹುದು. ನಿಮ್ಮ ಗುರಿಗಳಿಗೆ ಆದ್ಯತೆ ನೀಡಿ. ಹಣದ ಸಮಸ್ಯೆಗಳ ಚಿಂತೆ ದೂರವಾಗುತ್ತದೆ.

ಕರ್ಕಾಟಕ ರಾಶಿ: ನಿರ್ದಿಷ್ಟವಾದ ಕೆಲಸ ನಿರ್ದಿಷ್ಟ ಸಮಯದಲ್ಲಿ ಮಾಡಿ ಮುಗಿಸಿಕೊಳ್ಳುವಿರಿ. ವ್ಯಂಗ್ಯಚಿತ್ರಕಲಾವಿದರಿಗೆ ಮಾಸ ಪತ್ರಿಕೆಯ ಸಂಸ್ಥೆಯಿಂದ ಅವಕಾಶ ದೊರೆಯಲಿದೆ.ನೆರೆಯವರೊಂದಿಗಿನ ಸಂಬಂಧಸುಧಾರಿಸುವುದು.ಆರೋಗ್ಯ ಪ್ರಜ್ಞೆಯಿಂದಿರಿ. ಪ್ರೇಮಿಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಸಿಂಹ ರಾಶಿ: ಈ ದಿನ ಜೀವನದ ಬಗ್ಗೆ ಹೆಚ್ಚಿನ ಉತ್ಸಾಹ ತಾಳುವಿರಿ, ಪ್ರೀತಿಸುವವರ ಮಾರ್ಗದರ್ಶನ ಈ ದಿನದೊರೆಯಲಿದ್ದು, ಹೊಸ ಚೈತನ್ಯ ತುಂಬಿ ಬರಲಿದೆ. ಸಂಗೀತಗಾರರಿಗೆ ಹಾಗೂ ನೃತ್ಯ ಕಲೆಗಳಿಗೆ ಪ್ರಾಧಾನ್ಯ ದೊರಕುವುದು.ಕೌಟುಂಬಿಕ ಗೊಂದಲದಿಂದ ಮನಸ್ಸು ಚಂಚಲವಾಗುತ್ತದೆ. ಹೊಸ ಸ್ನೇಹಿತರನ್ನು ಬುದ್ಧಿವಂತಿಕೆಯಿಂದ ಆರಿಸಿ.

ಕನ್ಯಾ ರಾಶಿ: ಈ ದಿನ ಕೈಗಾರಿಕೆಯನ್ನು ನಡೆಸುವವರಿಗೆ ಅಧಿಕ ಖರ್ಚು ಸಂಭವಿಸಲಿದೆ. ಉತ್ಪಾದನೆ ಹೆಚ್ಚಿಸುವ ಬಗ್ಗೆ ಶ್ರಮಪಡಬಹುದು.ಸಹೋದ್ಯೋಗಿಗಳ ಉಪಟಳದಿಂದ ಅಗೌರವವಾಗುವ ಸನ್ನಿವೇಶ ಎದುರಾಗಬಹುದು.ಇಂದು ನೀವು ಅತ್ಯಂತ ಕಷ್ಟಕರವಾದ ನಿರ್ಧಾರಗಳನ್ನು ಸುಲಭವಾಗಿ ತೆಗೆದುಕೊಳ್ಳಲು ಯೋಚನೆ ಮಾಡುತ್ತೀರಾ ಆದರೆ ಮುನ್ನೆಚ್ಚರಿಕೆ ಕ್ರಮವನ್ನು ನೀವು ವಹಿಸಬೇಕು. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ತುಲಾ ರಾಶಿ: ಈ ದಿನ ಶಿಕ್ಷಕ ವೃತ್ತಿ ಮಾಡುವವರಿಗೆ ಬೋಧನಾ ಕೆಲಸಕ್ಕಿಂತ ಮುಖ್ಯವಾಗಿ ದಾಖಲೆಯ ನಿರ್ವಹಣೆ ತಲೆಬಿಸಿ ಎನಿಸಲಿದೆ.ವಾಸಗೃಹ, ವಾಣಿಜ್ಯ ಕಟ್ಟಡಗಳ ನಿರ್ಮಾಣ ಕಾರ್ಯಗಳಿಗೆ ಹಣಕಾಸಿನ ಹೊಂದಾಣಿಕೆ ಸುಲಭವಾಗಿ ಆಗುವುದು.ಬ್ಯಾಂಕ್ ಅಥವಾ ಪಿಂಚಣಿಯಂತಹ ಹಣಕಾಸಿನ ಕೆಲಸಕ್ಕೆ ಸಂಬಂಧಿಸಿದ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು.

ವೃಶ್ಚಿಕ ರಾಶಿ: ಈ ದಿನ ಆತ್ಮೀಯರಾರು ಎಂಬುದರ ಪರಿಚಯ ಈ ದಿನ ನಿಮಗಾಗಲಿದೆ. ಲಾಭದಾಯಕವೆನಿಸುವ ವ್ಯಕ್ತಿಗಳೊಂದಿಗೆ ಮಾತ್ರ ಮಾತನಾಡುವುದು ಸರಿಯಲ್ಲ. ಷೇರು ವ್ಯವಹಾರದಲ್ಲಿ ನಷ್ಟವಾಗಬಹುದು.ಜಾಗ್ರತೆ ವಹಿಸಿರಿ.ಕಾರ್ಯಗಳನ್ನು ಪೂರ್ಣಗೊಳಿಸಲು ಒತ್ತಡ ಉಂಟಾಗುವುದು. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಧನು ರಾಶಿ: ಈ ದಿನ ರಾಜಕೀಯ ವ್ಯಕ್ತಿಗಳು ಆತ್ಮವಂಚನೆಯ ಬಗ್ಗೆ ವಿಮರ್ಶಿಸಿಕೊಳ್ಳಿರಿ. ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣಗೊಳ್ಳುವುದು.ನಿಮ್ಮಿಂದ ಸಹಾಯ ಪಡೆದ ವ್ಯಕ್ತಿಗಳು ನಿಮ್ಮನ್ನು ದೂಷಿಸುವಂತೆ ಆಗುವ ಲಕ್ಷಣಗಳಿದೆ.ವೈಯಕ್ತಿಕ ಜೀವನದಲ್ಲಿ ಒತ್ತಡವನ್ನು ಅನುಭವಿಸಬಹುದು. ಆದಷ್ಟು ಕುಟುಂಬದ ಜೊತೆಗೆ ಜಗಳವನ್ನು ಮಾಡಲು ಹೋಗಬೇಡಿ.

ಮಕರ ರಾಶಿ: ಈ ದಿನ ಪಾಲುದಾರಿಕೆ ವ್ಯವಹಾರಗಳು ಲಾಭ ತರಲಿದೆ.ವೃತ್ತಿರಂಗದಲ್ಲಿ ಅನಿವಾರ್ಯವಾಗಿ ಮೋಸಮಾಡಬೇಕಾದ ಸಂದರ್ಭಗಳು ಎದುರಾಗುವುದು. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ಈ ದಿನವು ನಿಮಗೆ ಹೊಸ ಅವಕಾಶಗಳನ್ನು ತಂದು ಕೊಡುತ್ತದೆ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಕುಂಭ ರಾಶಿ: ಈ ದಿನ ಮಾಡಿದ ಕೆಲಸಕ್ಕೆ ದುಪ್ಪಟ್ಟು ಸಂಪಾದನೆಯಾಗುವ ಯೋಗ ನಿಮಗೆ ಈ ದಿನವಿದೆ.ಕೈತಪ್ಪಿ ಹೋದ ಹಣ ಪುನಃ ಕೈ ಸೇರುವುದು.ಹನುಮ ಸಮೇತನಾದ ಶ್ರೀರಾಮನಪರಿವಾರ ಆರಾಧಿಸಿ ಶ್ರೇಯೋವಂತರಾಗಿರಿ.ಇಂದು ನೀವು ಪ್ರಗತಿಯ ಹಾದಿಯಲ್ಲಿ ನಡೆಯುವ ದಿನವಾಗಿರುತ್ತದೆ.

ಮೀನ ರಾಶಿ: ಈ ದಿನ ವೈದ್ಯಕೀಯ ವೃತ್ತಿ ಅನುಸರಿಸುವವರಿಗೆ ಆಯವ್ಯಯ ಸಮತೋಲನದಲ್ಲಿದ್ದರೂ ಅಪವಾದದ ಭೀತಿ ಎದುರಾಗುವುದು.ಅನುವಂಶಿಕ ಆಸ್ತಿ ಅನುಭವಿಸುವ ಯೋಗ ಬರಲಿದೆ.ಶತ್ರುಗಳು ಮಿತ್ರರಾಗಲು ಬಯಸಿ ಬರುತ್ತಾರೆ.
ನೀವು ಒಂದರ ನಂತರ ಒಂದರಂತೆ ಒಳ್ಳೆಯ ಸುದ್ದಿಗಳನ್ನು ಕೇಳುತ್ತಿರುತ್ತೀರಿ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!