ಹರೆಯದ ಹುಡುಗರಿಗೇ ಹೆಣ್ಣು ಸಿಗದು ಕಷ್ಟ ಎನ್ನುವ ಕಾಲದಲ್ಲಿ 45 ವರ್ಷದ ವ್ಯಕ್ತಿ ಜೊತೆ 25 ವರ್ಷ ಯುವತಿ ಮದುವೇ ಆಗಿರೋ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದು ಯಾವುದೇ ಬೇರೆ ರಾಜ್ಯದಲ್ಲಿ ನಡೆದ ಘಟನೆಯಲ್ಲ. ಮಧ್ಯ ಕರ್ನಾಟಕದ ತುಮಕೂರಿನಲ್ಲಿ ನಡೆದ ವಿವಾಹ. ಋಣಾನುಬಂಧ ಯಾರಿಗೆ ಎಲ್ಲಿ ಇರುತ್ತೆ ಎಂದು ಹೇಳವುದು ಕಷ್ಟ

ಕಷ್ಟ ಎನ್ನುವುದಕ್ಕಿಂತ ಯಾರಿಗೂ ತಿಳಿದಿರುವುದಿಲ್ಲ. ಅದೇ ರೀತಿ ತುಮಕೂರಿನಲ್ಲಿ 45 ವರ್ಷದ ವ್ಯಕ್ತಿ 25 ವರ್ಷದ ಯುವತಿಯೊಂದಿಗೆ ವಿವಾಹವಾಗುತ್ತಿದ್ದಂತೆ ಈ ಸುದ್ಧಿ ಮತ್ತು ಪೋಟೋ ಎರಡೂ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಮದುವೆಯನ್ನ ದೇವರು ಸ್ವರ್ಗದಲ್ಲೇ ನಿಶ್ಚಯ ಮಾಡಿರುತ್ತಾನೆ ಎನ್ನುವ ಮಾತಿದೆ. ಋಣ ಸಂಬಂಧ ಇದ್ದರೆ ಎಲ್ಲೇ ಇದ್ದರೂ, ಹೇಗಾದರೂ ಒಂದಾಗುತ್ತಾರೆ ಅನ್ನೋ ಮಾತುಗಳು ಕೂಡ ಇವೆ. ಇತ್ತೀಚೆಗೆ ವಯಸ್ಸಾದ ಯುವಕ ಹಾಗೂ ಚಿಕ್ಕ ವಯಸ್ಸಿನ ಹುಡುಗಿ ಪ್ರೀತಿಸಿ ವಿವಾಹ ಆಗುವ ಧಾರಾವಾಹಿಗಳಿಗೆ ಏನೂ ಕಡಿಮೆ ಇಲ್ಲ. ಧಾರಾವಾಹಿ ಒಂದು ಕಡೆ ಆದರೆ ನಿಜ ಜೀವನದಲ್ಲಿ ಕೂಡಾ ಅದೇ ರೀತಿ ಈ ಮಾತುಗಳು ನಿಜವೆಂಬಂತೆ 45 ವರ್ಷದ ವ್ಯಕ್ತಿಯ ಜೊತೆ 25 ವರ್ಷದ ಯುವತಿ ಮದುವೆಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಎಂಬುವರ ಜೊತೆ ಮೇಘನಾ ಎಂಬ 25 ವರ್ಷದ ಯುವತಿ ಯುವತಿ ಮದುವೆಯಾಗಿದ್ದಾಳೆ. 45 ವರ್ಷದ ವ್ಯಕ್ತಿಯ ಜೊತೆ ಮದುವೆಯಾಗಿರುವ ಫೋಟೋಗಳು ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದೆ. ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದಾಳಂತೆ.

ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡುತ್ತಿದ್ದಾರೆ.

ಸದ್ಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ತಮ್ಮ ಊರಿನ ಸಮೀಪದಲ್ಲಿನ ದೇವಾಲಯದಲ್ಲಿ ಇಬ್ಬರು ಮದುವೆಯಾಗಿದ್ದಾರೆ. ಶಂಕರಣ್ಣ, ಮೇಘನಾ ಜೊತೆಗೆ ಸಪ್ತಪತಿ ತುಳಿದಿದ್ದಾರೆ. ಇದರಿಂದ ಮನನೊಂದ ಯುವಕರು ಪೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಮಾಡುತ್ತಿದ್ದಾರೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *